ನವದೆಹಲಿ: ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡವನ್ನು ಸೋಲಿನ ಸುಳಿಯಿಂದ ಪಾರು ಮಾಡುವ ಚಾಕಚಕ್ಯತೆ ಹೊಂದಿರುವ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಒಬ್ಬ ಅದ್ಭುತ ನಾಯಕನಾಗಿದ್ದು ಭವಿಷ್ಯದಲ್ಲಿ ಇಂತಹ ನಾಯಕ ಸಿಗಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ಶ್ಲಾಘಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ 200 ಪಂದ್ಯಗಳನ್ನು ಆಡುವ ಮೂಲಕ ಮಹಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ತಮ್ಮ ನಾಯಕತ್ವದಲ್ಲಿ ಹಲವಾರು ಪಂದ್ಯಗಳನ್ನು ಸೋತಿದ್ದರೂ ಕೂಡ ಆ ಪಂದ್ಯಗಳಲ್ಲಿ ಎಂಎಸ್ಡಿ ಸೋಟಕ ಆಟವನ್ನು ನೀಡಿದ್ದಾರೆ' ಎಂದು ಸನ್ನಿ ಪ್ರಶಂಸಿಸಿದ್ದಾರೆ.
ಕಠಿಣ ಪರಿಸ್ಥಿತಿಯನ್ನು ಹೇಗೆ ದಿಟ್ಟವಾಗಿ ಎದುರಿಸಬೇಕೆಂಬುದನ್ನು ಸಿಎಸ್ಕೆ ಆಟಗಾರರು ತುಂಬಾ ಚೆನ್ನಾಗಿಯೇ ಕಂಡುಕೊಂಡಿದ್ದರೆ ಅದಕ್ಕೆ ಪ್ರಮುಖ ಕಾರಣವಾಗಿರುವುದು ಎಂಎಸ್ಡಿ ಅವರ ನಾಯಕತ್ವದ ಗುಣ’ ಎಂದು ಗವಾಸ್ಕರ್ ತಿಳಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…