ನವದೆಹಲಿ: ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡವನ್ನು ಸೋಲಿನ ಸುಳಿಯಿಂದ ಪಾರು ಮಾಡುವ ಚಾಕಚಕ್ಯತೆ ಹೊಂದಿರುವ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಒಬ್ಬ ಅದ್ಭುತ ನಾಯಕನಾಗಿದ್ದು ಭವಿಷ್ಯದಲ್ಲಿ ಇಂತಹ ನಾಯಕ ಸಿಗಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ಶ್ಲಾಘಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ 200 ಪಂದ್ಯಗಳನ್ನು ಆಡುವ ಮೂಲಕ ಮಹಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ತಮ್ಮ ನಾಯಕತ್ವದಲ್ಲಿ ಹಲವಾರು ಪಂದ್ಯಗಳನ್ನು ಸೋತಿದ್ದರೂ ಕೂಡ ಆ ಪಂದ್ಯಗಳಲ್ಲಿ ಎಂಎಸ್ಡಿ ಸೋಟಕ ಆಟವನ್ನು ನೀಡಿದ್ದಾರೆ' ಎಂದು ಸನ್ನಿ ಪ್ರಶಂಸಿಸಿದ್ದಾರೆ.
ಕಠಿಣ ಪರಿಸ್ಥಿತಿಯನ್ನು ಹೇಗೆ ದಿಟ್ಟವಾಗಿ ಎದುರಿಸಬೇಕೆಂಬುದನ್ನು ಸಿಎಸ್ಕೆ ಆಟಗಾರರು ತುಂಬಾ ಚೆನ್ನಾಗಿಯೇ ಕಂಡುಕೊಂಡಿದ್ದರೆ ಅದಕ್ಕೆ ಪ್ರಮುಖ ಕಾರಣವಾಗಿರುವುದು ಎಂಎಸ್ಡಿ ಅವರ ನಾಯಕತ್ವದ ಗುಣ’ ಎಂದು ಗವಾಸ್ಕರ್ ತಿಳಿಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…