ನವದೆಹಲಿ: ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡವನ್ನು ಸೋಲಿನ ಸುಳಿಯಿಂದ ಪಾರು ಮಾಡುವ ಚಾಕಚಕ್ಯತೆ ಹೊಂದಿರುವ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಒಬ್ಬ ಅದ್ಭುತ ನಾಯಕನಾಗಿದ್ದು ಭವಿಷ್ಯದಲ್ಲಿ ಇಂತಹ ನಾಯಕ ಸಿಗಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ಶ್ಲಾಘಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ 200 ಪಂದ್ಯಗಳನ್ನು ಆಡುವ ಮೂಲಕ ಮಹಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ತಮ್ಮ ನಾಯಕತ್ವದಲ್ಲಿ ಹಲವಾರು ಪಂದ್ಯಗಳನ್ನು ಸೋತಿದ್ದರೂ ಕೂಡ ಆ ಪಂದ್ಯಗಳಲ್ಲಿ ಎಂಎಸ್ಡಿ ಸೋಟಕ ಆಟವನ್ನು ನೀಡಿದ್ದಾರೆ' ಎಂದು ಸನ್ನಿ ಪ್ರಶಂಸಿಸಿದ್ದಾರೆ.
ಕಠಿಣ ಪರಿಸ್ಥಿತಿಯನ್ನು ಹೇಗೆ ದಿಟ್ಟವಾಗಿ ಎದುರಿಸಬೇಕೆಂಬುದನ್ನು ಸಿಎಸ್ಕೆ ಆಟಗಾರರು ತುಂಬಾ ಚೆನ್ನಾಗಿಯೇ ಕಂಡುಕೊಂಡಿದ್ದರೆ ಅದಕ್ಕೆ ಪ್ರಮುಖ ಕಾರಣವಾಗಿರುವುದು ಎಂಎಸ್ಡಿ ಅವರ ನಾಯಕತ್ವದ ಗುಣ’ ಎಂದು ಗವಾಸ್ಕರ್ ತಿಳಿಸಿದ್ದಾರೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…