ಕ್ರೀಡೆ

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ ತಂಡದ ಹೆಸರು ಬದಲಾಗುತ್ತದೆ ಎಂಬುದರ ಕುರಿತು ವದಂತಿಗಳು ಹರಡಿದ್ದವು. ಈ ಕುರಿತು ಫ್ರಾಂಚೈಸಿಯ ಸಿಇಒ ಆರ್ಯಮಾನ್‌ ಬಿರ್ಲಾ ಅವರ ಸಹೋದರ ಅನನ್ಯಾ ಬಿರ್ಲ ಅವರು ಸ್ಪಷ್ಟನೆ ನೀಡಿದ್ದಾರೆ.

ಅನನ್ಯಾ ಬಿರ್ಲಾ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಒಂನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನಲ್ಲಿ “ಆರ್‌ಸಿಬಿ ತಂಡದ ಈಗಿರುವ ಹೆಸರನ್ನು ಬದಲಾಯಿಸುವುದಿಲ್ಲ. ಇರುವ ಹೆಸರಿನಲ್ಲಿಯೇ ತಂಡ ಮುನ್ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಆದಿತ್ಯ ಬಿರ್ಲಾ ಗ್ರೂಪ್‌, ದಿ ಟೈಮ್ಸ್‌ ಆಫ್‌ ಇಂಡಿಯಾ ಗ್ರೂಪ್‌, ಬೋಲ್ಟ್‌ ವೆಂಚರ್ಸ್‌ ಮತ್ತು ಬ್ಲಾಕ್‌ಸ್ಟೋನ್‌ ಕಂಪನಿಗಳು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 16,705 ಕೋಟಿಗೆ ಖರೀದಿಸಿದೆ. ಈ ಖರೀದಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರ್ಯಾಂಚೈಸ್ ಡೀಲ್ ಆಗಿದೆ.

ಆಂದೋಲನ ಡೆಸ್ಕ್

Recent Posts

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

3 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

54 mins ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

1 hour ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

2 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

8 hours ago