ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : ಕನ್ನಡಿಗ ಡಿ.ಪಿ. ಮನು, ಕಿಶೋರ್ ಫೈನಲ್ ಗೆ ಪ್ರವೇಶ

ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.

ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದು ಫೈನಲ್ ಗೆ ಲಗ್ಗೆ ಇಟ್ಟರೆ, ಕನ್ನಡಿಗ ಡಿ.ಪಿ. ಮನು(81.31) ಎ ಗುಂಪಿನಲ್ಲಿ ಜರ್ಮನಿಯ ಜುಲಿಯನ್ ವೆಬೆರ್ (82.39 ಮಿ.) ನಂತರ ಮೂರನೇ ಸ್ಥಾನ ಹಾಗೂ ಒಟ್ಟಾರೆ ಆರನೇ ಸ್ಥಾನ ಪಡೆದು ಫೈನಲ್ ನಲ್ಲಿ ಸ್ಥಾನ ಪಡೆದು ಫೈನಲ್ ಗೆ ತಲುಪಿದರು.

ಕಿಶೋರ್ ಜೇನಾ 80.55 ಮೀ. ಜಾವೆಲಿನ್ ಎಸೆತದ ಮೂಲಕ ಬಿ ಗುಂಪಿನ ಅರ್ಹತಾ ಸುತ್ತಿನಲ್ಲಿ 5ನೇ ಹಾಗೂ ಒಟ್ಟಾರೆ 9ನೇ ಸ್ಥಾನ ಪಡೆದು ಫೈನಲ್ ಗೆ ತೇರ್ಗಡೆಯಾದರು.

ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ಮನು ತನ್ನ 2ನೇ ಪ್ರಯತ್ನದಲ್ಲಿ 81.31 ಮೀ. ಜಾವೆಲಿನ್ ಎಸೆದಿದ್ದಾರೆ. ಆದರೆ ಅಂತಿಮ ಥ್ರೋನಲ್ಲಿ 72.4 ಮೀ.ದೂರಕ್ಕೆ ಜಾವೆಲಿನ್ ಎಸೆದರು.

ಫೈನಲ್ ಪಂದ್ಯವು ಭಾನುವಾರ ನಡೆಯಲಿದೆ.

 

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

9 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

9 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

11 hours ago