ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದು ಫೈನಲ್ ಗೆ ಲಗ್ಗೆ ಇಟ್ಟರೆ, ಕನ್ನಡಿಗ ಡಿ.ಪಿ. ಮನು(81.31) ಎ ಗುಂಪಿನಲ್ಲಿ ಜರ್ಮನಿಯ ಜುಲಿಯನ್ ವೆಬೆರ್ (82.39 ಮಿ.) ನಂತರ ಮೂರನೇ ಸ್ಥಾನ ಹಾಗೂ ಒಟ್ಟಾರೆ ಆರನೇ ಸ್ಥಾನ ಪಡೆದು ಫೈನಲ್ ನಲ್ಲಿ ಸ್ಥಾನ ಪಡೆದು ಫೈನಲ್ ಗೆ ತಲುಪಿದರು.
ಕಿಶೋರ್ ಜೇನಾ 80.55 ಮೀ. ಜಾವೆಲಿನ್ ಎಸೆತದ ಮೂಲಕ ಬಿ ಗುಂಪಿನ ಅರ್ಹತಾ ಸುತ್ತಿನಲ್ಲಿ 5ನೇ ಹಾಗೂ ಒಟ್ಟಾರೆ 9ನೇ ಸ್ಥಾನ ಪಡೆದು ಫೈನಲ್ ಗೆ ತೇರ್ಗಡೆಯಾದರು.
ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ಮನು ತನ್ನ 2ನೇ ಪ್ರಯತ್ನದಲ್ಲಿ 81.31 ಮೀ. ಜಾವೆಲಿನ್ ಎಸೆದಿದ್ದಾರೆ. ಆದರೆ ಅಂತಿಮ ಥ್ರೋನಲ್ಲಿ 72.4 ಮೀ.ದೂರಕ್ಕೆ ಜಾವೆಲಿನ್ ಎಸೆದರು.
ಫೈನಲ್ ಪಂದ್ಯವು ಭಾನುವಾರ ನಡೆಯಲಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…