ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಐದನೇ ಸ್ಥಾನ ತೃಪ್ತಿಪಟ್ಟ ಪುರುಷರ ರಿಲೇ ತಂಡ

ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4×400 ಮೀಟರ್ಸ್ ರಿಲೇ ತಂಡವು 4×400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು.

ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತ ತಂಡವು 2:59.92 ಸೆಕೆಂಡ್ ಗೆ ಗುರಿ ತಲುಪಿತು.

ಕ್ವಿನ್ಸಿ ಹಾಲ್, ವೆರ್ನಾನ್ ನಾರ್ವುಡ್, ಜಸ್ಟಿನ್ ರಾಬಿನ್ಸನ್ ಹಾಗೂ ರೈ ಬೆಂಜಮಿನ್ವಾನ್ ಅವರಿದ್ದ ಅಮೆರಿಕ ತಂಡವು 2:57.31 ಸೆಕೆಂಡ್ ಗೆ ಗುರಿ ತಲುಪಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಫ್ರಾನ್ಸ್ 2:58.45 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿಯನ್ನು ಪಡೆದರೆ, ಗ್ರೇಟ್ ಬ್ರಿಟನ್ 2:58.71 ಸೆಕೆಂಡ್ ನಲ್ಲಿ ಗುರಿ ತಲುಪಿ ಕಂಚು ಪಡೆದಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

4 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

4 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

4 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

4 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

5 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

5 hours ago