ಚೆನ್ನೈ: ಭಾರತದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಅವರು ವಿಶ್ವ ಚೆಸ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು ಇಂದು ತವರಿಗೆ ಮರಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದ ಬಳಿ ಗುಕೇಶ್ ಅವರನ್ನು ಅಭಿಮಾನಿಗಳು ಹಾಗೂ ಸ್ನೇಹಿತರು ಸೇರಿದಂತೆ ರಾಜ್ಯ ಸರ್ಕಾರದ ಅಧಿಕಾರಿಗಳು ಗುಕೇಶ್ ಅವರಿಗೆ ಹೂವಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ ಕೋರಿದರು.
ಈ ವೇಳೆ ಮಾಧ್ಯಮದವರೊಂದಿಗೆ ಖುಷಿ ಹಂಚಿಕೊಂಡ ಗುಕೇಶ್ ಅವರು, ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲ ಹಾಗೂ ಪ್ರೀತಿಯೇ ನನಗೆ ಹೆಚ್ಚಿನ ಶಕ್ತಿ ನೀಡಿತ್ತು ಎಂದು ಸಂತಸ ವ್ಯಕ್ತಪಡಿಸಿದರು.
18 ವರ್ಷ ವಯಸ್ಸಿನ ಗುಕೇಶ್ ಅವರು, ಗುರುವಾರ ನಡೆದ ಚಾಂಪಿಯನ್ ಷಿಪ್ ಪೈನಲ್ನ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದರು. ಈ ಹಿನ್ನೆಲೆಯಲ್ಲಿ 21 ಕೋಟಿ ರೂ ಬಹುಮಾನ ಮೊತ್ತದಲ್ಲಿ ಬಹುಪಾಲನ್ನು ಗುಕೇಶ್ ಪಡೆಯಲಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…