ಕ್ರೀಡೆ

ಇಲ್ಲಿಯವರೆಗೂ ನಡೆದಿರುವ ಎಲ್ಲಾ ವಿಶ್ವಕಪ್‌ಗಳ ವಿನ್ನರ್‌ ಹಾಗೂ ರನ್ನರ್‌ ಅಪ್‌ ತಂಡಗಳ ಪಟ್ಟಿ

ವಿಶ್ವದಾದ್ಯಂತ ಇರುವ ಕ್ರಿಕೆಟ್‌ ಪ್ರೇಮಿಗಳು ಕಾತರತೆಯಿಂದ ಕಾಯುತ್ತಿದ್ದ ದಿನ ಹತ್ತಿರ ಬಂದೇ ಬಿಟ್ಟಿದೆ. ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ನಾಳೆ ಮಧ್ಯಾಹ್ನ ಎರಡು ಗಂಟೆಗೆ ಶುರುವಾಗಲಿದ್ದು 13ನೇ ವಿಶ್ವಕಪ್‌ ಟ್ರೋಫಿಯನ್ನು ಯಾವ ತಂಡ ಎತ್ತಿ ಹಿಡಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿಯುವತ್ತ ಚಿತ್ತ ನೆಟ್ಟಿದ್ದು, ಟೀಮ್‌ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಎನಿಸಿಕೊಳ್ಳುವ ಯೋಜನೆಯಲ್ಲಿದೆ. ಹಾಗಿದ್ದರೆ ಇಲ್ಲಿಯವರೆಗೆ ನಡೆದಿರುವ ಒಟ್ಟು 12 ವಿಶ್ವಕಪ್‌ ಟೂರ್ನಿಯಲ್ಲಿ ಯಾವ ತಂಡಗಳು ಚಾಂಪಿಯನ್‌ ಆಗಿ ಹೊರಹೊಮ್ಮಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1975 – ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಆಸ್ಟ್ರೇಲಿಯಾ

1979- ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಇಂಗ್ಲೆಂಡ್‌

1983 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಭಾರತ, ರನ್ನರ್‌ – ವೆಸ್ಟ್‌ ಇಂಡೀಸ್‌

1987 – ಆತಿಥ್ಯ – ಭಾರತ ಹಾಗೂ ಪಾಕಿಸ್ತಾನ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಇಂಗ್ಲೆಂಡ್‌

1992 – ಆತಿಥ್ಯ – ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ, ವಿನ್ನರ್‌ – ಪಾಕಿಸ್ತಾನ, ರನ್ನರ್‌ – ಇಂಗ್ಲೆಂಡ್‌

1996 – ಆತಿಥ್ಯ – ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ, ವಿನ್ನರ್‌ – ಶ್ರೀಲಂಕಾ, ರನ್ನರ್‌ – ಆಸ್ಟ್ರೇಲಿಯಾ

1999 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಪಾಕಿಸ್ತಾನ

2003 – ಆತಿಥ್ಯ – ದಕ್ಷಿಣ ಆಫ್ರಿಕಾ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಭಾರತ

2007 – ಆತಿಥ್ಯ – ವೆಸ್ಟ್‌ ಇಂಡೀಸ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಶ್ರೀಲಂಕಾ

2011 – ಆತಿಥ್ಯ – ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ವಿನ್ನರ್‌ – ಭಾರತ, ರನ್ನರ್‌ – ಶ್ರೀಲಂಕಾ

2015 – ಆತಿಥ್ಯ – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ನ್ಯೂಜಿಲೆಂಡ್‌

2019 – ಆತಿಥ್ಯ – ಇಂಗ್ಲೆಂಡ್ಸ್‌ ಹಾಗೂ ವೇಲ್ಸ್‌, ವಿನ್ನರ್‌ – ಇಂಗ್ಲೆಂಡ್‌, ರನ್ನರ್‌ – ನ್ಯೂಜಿಲೆಂಡ್‌

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago