ಕ್ರೀಡೆ

ವಿಶ್ವಕಪ್‌ 2023: ಯಾವ ಆಟಗಾರನಿಗೆ ಯಾವ ಪ್ರಶಸ್ತಿ?

ಅಹ್ಮದಾಬಾದ್‌ :  ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ವರ್ಣ ರಂಜಿತ ತೆರೆ ಸಿಕ್ಕಿದೆ. ಭಾರತ ವಿರುದ್ಧ ಗೆದ್ಧು ಬೀಗಿದ ಆಸೀಸ್‌ ತನ್ನ ೬ನೇ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾರೆ.

ಹಾಗೆಯೇ ಟ್ರೋಫಿ ಜತೆಗೆ ಟೂರ್ನಿಯಲ್ಲಿ ಹಲವಾರು ಪ್ರಶಸ್ತಿಗಳಿಗೆ ಯಾವ ಯಾವ ಆಟಗಾರರು ನೇಮಕೊಂಡಿದ್ದಾರೆ ಮತ್ತು ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.!

ವಿನ್ನರ್ಸ್‌: ಆಸ್ಟ್ರೇಲಿಯಾ

ರನ್ನರ್ಸ್‌; ಭಾರತ

ಸರಣಿ ಶ್ರೇಷ್ಠ: ವಿರಾಟ್‌ ಕೊಹ್ಲಿ (765 ರನ್‌, ಮೂರು ಶತಕ)

ಉತ್ತಮ ಬೌಲರ್‌: ಮಹಮದ್‌ ಶಮಿ (24 ವಿಕೆಟ್‌)

ಪಂದ್ಯ ಶ್ರೇಷ್ಠ(ಫೈನಲ್‌ ಪಂದ್ಯ): ಟ್ರಾವೀಸ್‌ ಹೆಡ್‌

 ಈ ವಿಶ್ವಕಪ್‌ನಲ್ಲಿ ದಾಖಲಾದ ಹಲವು ವಿಶೇಷತೆಗಳು:

ಅತಿಹೆಚ್ಚು ರನ್‌: ವಿರಾಟ್‌ ಕೊಹ್ಲಿ (765 ರನ್‌)

ವಯಕ್ತಿಕ ಗರಿಷ್ಠ ರನ್‌: ಗ್ಲೆನ್‌ ಮ್ಯಾಕ್ಸ್‌ವೆಲ್‌ (201)

ಅತಿಹೆಚ್ಚು ಶತಕ: ಕ್ವಿಂಟನ್‌ ಡಿ ಕಾಕ್‌ (4 ಶತಕ)

ಅತಿಹೆಚ್ಚು ಸಿಕ್ಸರ್:‌ ರೋಹಿತ್‌ ಶರ್ಮಾ (31)

ಅತಿಹೆಚ್ಚು ವಿಕೆಟ್‌:  ಮಹಮದ್‌ ಶಮಿ (24)

ಅತಿಹೆಚ್ಚು ವಿಕೆಟ್‌(ವಿಕೇಟ್‌ ಕೀಪರ್‌ನಿಂದ): ಕ್ವಿಂಟನ್‌ ಡಿ ಕಾಕ್‌ (20)

ಅತಿ ಹೆಚ್ಚು ಕ್ಯಾಚ್‌(ಹೊರಾಂಗಣ): ಡೆರಿಯಲ್‌ ಮಿಚೆಲ್‌ (11)

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago