ಕ್ರೀಡೆ

WPL-2024ರ ವೇಳಾಪಟ್ಟಿ ಪ್ರಕಟ: ಫೆ.24ರಿಂದ ಆರ್‌ಸಿಬಿ ಅಭಿಯಾನ ಆರಂಭ

ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ ವಹಿಸಲಿವೆ. ಟೂರ್ನಿಯ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಫೈನಲ್ ಸೇರಿದಂತೆ ದ್ವಿತೀಯ ಹಂತದ ಎಲ್ಲಾ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಫೆಬ್ರವರಿ 23ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಇನ್ನು ನಮ್ಮ ಕರ್ನಾಟಕದ ಆರ್‌ಸಿಬಿ ತಂಡವು ಫೆಬ್ರವರಿ 24ರಿಂದ ತನ್ನ ಅಭಿಯಾನವನ್ನು ಯುಪಿ ವಾರಿಯರ್ಸ್‌ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.

WPL 2024 ವೇಳಾಪಟ್ಟಿ:
ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)
ಮಾರ್ಚ್ 10 – ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
ಮಾರ್ಚ್ 17 – ಫೈನಲ್ (ದೆಹಲಿ)

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

1 hour ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

1 hour ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

2 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

3 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

3 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

3 hours ago