ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.
ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ ವಹಿಸಲಿವೆ. ಟೂರ್ನಿಯ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಫೈನಲ್ ಸೇರಿದಂತೆ ದ್ವಿತೀಯ ಹಂತದ ಎಲ್ಲಾ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.
ಫೆಬ್ರವರಿ 23ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಇನ್ನು ನಮ್ಮ ಕರ್ನಾಟಕದ ಆರ್ಸಿಬಿ ತಂಡವು ಫೆಬ್ರವರಿ 24ರಿಂದ ತನ್ನ ಅಭಿಯಾನವನ್ನು ಯುಪಿ ವಾರಿಯರ್ಸ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.
WPL 2024 ವೇಳಾಪಟ್ಟಿ:
ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 10 – ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
ಮಾರ್ಚ್ 17 – ಫೈನಲ್ (ದೆಹಲಿ)
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…