ಕ್ರೀಡೆ

WPL-2024ರ ವೇಳಾಪಟ್ಟಿ ಪ್ರಕಟ: ಫೆ.24ರಿಂದ ಆರ್‌ಸಿಬಿ ಅಭಿಯಾನ ಆರಂಭ

ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ ವಹಿಸಲಿವೆ. ಟೂರ್ನಿಯ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಫೈನಲ್ ಸೇರಿದಂತೆ ದ್ವಿತೀಯ ಹಂತದ ಎಲ್ಲಾ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಫೆಬ್ರವರಿ 23ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಇನ್ನು ನಮ್ಮ ಕರ್ನಾಟಕದ ಆರ್‌ಸಿಬಿ ತಂಡವು ಫೆಬ್ರವರಿ 24ರಿಂದ ತನ್ನ ಅಭಿಯಾನವನ್ನು ಯುಪಿ ವಾರಿಯರ್ಸ್‌ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.

WPL 2024 ವೇಳಾಪಟ್ಟಿ:
ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)
ಮಾರ್ಚ್ 10 – ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
ಮಾರ್ಚ್ 17 – ಫೈನಲ್ (ದೆಹಲಿ)

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

4 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

4 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

4 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

4 hours ago