ಕ್ರೀಡೆ

WPL: ಮುಂಬೈ ಅಜೇಯ ಓಟಕ್ಕೆ ಯು‍‍ಪಿ ವಾರಿಯರ್ಸ್ ಬ್ರೇಕ್‌

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಯುಪಿ ವಾರಿಯರ್ಸ್‌ ತಂಡದವರು ತಡೆ ಹಾಕಿದ್ದಾರೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯವನ್ನು ವಾರಿಯರ್ಸ್‌ ತಂಡದವರು ಐದು ವಿಕೆಟ್‌ಗಳಿಂದ ಗೆದ್ದರು.

ಮೊದಲು ಬ್ಯಾಟ್‌ ಮಾಡಿದ ಹರ್ಮನ್‌ಪ್ರೀತ್‌ ಕೌರ್‌ ಬಳಗ ನಿಗದಿತ ಓವರ್‌ಗಳಲ್ಲಿ 127 ರನ್‌ ಗಳಿಸಿತು. ಹೆಯಲಿ ಮ್ಯಾಥ್ಯೂಸ್‌ (35, 30 ಎ., 4X1, 6X3), ಇಸಿ ವಾಂಗ್‌ (32 ರನ್‌, 19 ರನ್‌, 4X1, 6X1) ಮತ್ತು ಹರ್ಮನ್‌ಪ್ರೀತ್‌ (25) ಹೊರತುಪಡಿಸಿ ಉಳಿದ ಯಾರೂ ಎರಡಂಕಿಯ ಮೊತ್ತ ಗಳಿಸಲಿಲ್ಲ. ಗುರಿ ಬೆನ್ನಟ್ಟಿದ ವಾರಿಯರ್ಸ್‌ ಪರ ತಹ್ಲಿ ಮೆಕ್‌ಗ್ರಾ (38) ಮತ್ತು ಗ್ರೇಸ್‌ ಹ್ಯಾರಿಸ್‌ (39) ನಾಲ್ಕನೇ ವಿಕೆಟ್‌ಗೆ 44 ರನ್‌ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್
ಮುಂಬೈ ಇಂಡಿಯನ್ಸ್‌: 20 ಓವರ್‌ಗಳಲ್ಲಿ 127 (ಹೆಯಲಿ ಮ್ಯಾಥ್ಯೂಸ್ 35, ಹರ್ಮನ್‌ಪ್ರೀತ್‌ ಕೌರ್‌ 25, ಇಸಿ ವಾಂಗ್‌ 32, ಸೋಫಿ ಎಕ್ಸೆಲ್‌ಸ್ಟನ್‌ 15ಕ್ಕೆ 3, ರಾಜೇಶ್ವರಿ ಗಾಯಕ ವಾಡ್ 16ಕ್ಕೆ 2, ದೀಪ್ತಿ ಶರ್ಮಾ 35ಕ್ಕೆ 2).

ಯುಪಿ ವಾರಿಯರ್ಸ್‌: 19.3 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 129 (ತಹ್ಲಿ ಮೆಕ್‌ಗ್ರಾ 38, ಗ್ರೇಸ್‌ ಹ್ಯಾರಿಸ್‌ 39;ಅಮೇಲಿ ಕೆರ್‌ 22ಕ್ಕೆ 2)

ಫಲಿತಾಂಶ: ಯುಪಿಗೆ 5 ವಿಕೆಟ್‌ ಗೆಲುವು

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

5 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

6 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago