ಕ್ರೀಡೆ

WTC: ಬೋನಸ್‌ ಪಾಯಿಂಟ್‌ ಜಾರಿಗೆ ಐಸಿಸಿ ಚಿಂತನೆ

ನವದೆಹಲಿ: ಮುಂದಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ವೇಳೆ ಬೋನಸ್‌ ಪಾಯಿಂಟ್‌ ವ್ಯವಸ್ಥೆ ಅಳವಡಿಸಲು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಚಿಂತನೆ ನಡೆಸುತ್ತಿದೆ.

ಈಗ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಅತ್ಯಲ್ಪ ಅಂತರದಿಂದ ಅಥವಾ ಇನ್ನಿಂಗ್ಸ್‌ ಅಂತರದಿಂದ ಗೆಲ್ಲುವ ತಂಡಕ್ಕೆ 12 ಪಾಯಿಂಟ್‌. ಟೈ ಆದರಲ್ಲಿ 6 ಪಾಯಿಂಟ್‌ ಹಾಗೂ ಡ್ರಾ ಆದಲ್ಲಿ ತಂಡಗಳು ತಲಾ 4 ಪಾಯಿಂಟ್‌ ಪಡೆಯುತ್ತವೆ.

ಐಸಿಸಿಯಿ ಈ ನಿಯಮಗಳಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ. ಇದರನ್ವಯ ಇನ್ನಿಂಗ್ಸ್‌ ಗೆಲುವು ಅಥವಾ ದೊಡ್ಡ ಅಂತರದಿಂದ ಗೆಲ್ಲುವ ತಂಡಕ್ಕೆ ಬೋನಸ್‌ ಪಾಯಿಂಟ್‌ ನೀಡುವ ವಿಷಯ ಪರಿಗಣನೆಯಲ್ಲಿದೆ ಎಂದು ಟೆಲಿಗ್ರಾಫ್‌ ವರದಿ ಮಾಡಿದೆ.

ಪ್ರಬಲ ತಂಡಗಳಾದ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಇನ್ನಿತರ ತಂಡಗಳ ವಿರುದ್ಧ ಗೆಲುವು ಸಾಧಿಸಿದಾಗ ಹೆಚ್ಚಿನ ಅಂಕ ನೀಡಬೇಕು ಎಂದು ಹಲವರು ಅಭಿಪ್ರಾಯ ನೀಡಿದ್ದಾರೆ.

ಇದು ಒಳ್ಳೆಯ ನಿಲುವು ಆಗಲಿದೆ. ಈ ವ್ಯವಸ್ಥೆ ಜಾರಿಯಿಂದ ಕುತೂಹಲಕರ ಪಂದ್ಯಗಳನ್ನು ನಿರೀಕ್ಷಿಸಬಹುದು ಎಂದು ಭಾರತ ತಂಡದ ಮಾಜಿ ಆಟಗಾರರೊಬ್ಬರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

12 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago