ನವದೆಹಲಿ: ಮುಂದಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ವೇಳೆ ಬೋನಸ್ ಪಾಯಿಂಟ್ ವ್ಯವಸ್ಥೆ ಅಳವಡಿಸಲು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಚಿಂತನೆ ನಡೆಸುತ್ತಿದೆ.
ಈಗ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಅತ್ಯಲ್ಪ ಅಂತರದಿಂದ ಅಥವಾ ಇನ್ನಿಂಗ್ಸ್ ಅಂತರದಿಂದ ಗೆಲ್ಲುವ ತಂಡಕ್ಕೆ 12 ಪಾಯಿಂಟ್. ಟೈ ಆದರಲ್ಲಿ 6 ಪಾಯಿಂಟ್ ಹಾಗೂ ಡ್ರಾ ಆದಲ್ಲಿ ತಂಡಗಳು ತಲಾ 4 ಪಾಯಿಂಟ್ ಪಡೆಯುತ್ತವೆ.
ಐಸಿಸಿಯಿ ಈ ನಿಯಮಗಳಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ. ಇದರನ್ವಯ ಇನ್ನಿಂಗ್ಸ್ ಗೆಲುವು ಅಥವಾ ದೊಡ್ಡ ಅಂತರದಿಂದ ಗೆಲ್ಲುವ ತಂಡಕ್ಕೆ ಬೋನಸ್ ಪಾಯಿಂಟ್ ನೀಡುವ ವಿಷಯ ಪರಿಗಣನೆಯಲ್ಲಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.
ಪ್ರಬಲ ತಂಡಗಳಾದ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಇನ್ನಿತರ ತಂಡಗಳ ವಿರುದ್ಧ ಗೆಲುವು ಸಾಧಿಸಿದಾಗ ಹೆಚ್ಚಿನ ಅಂಕ ನೀಡಬೇಕು ಎಂದು ಹಲವರು ಅಭಿಪ್ರಾಯ ನೀಡಿದ್ದಾರೆ.
ಇದು ಒಳ್ಳೆಯ ನಿಲುವು ಆಗಲಿದೆ. ಈ ವ್ಯವಸ್ಥೆ ಜಾರಿಯಿಂದ ಕುತೂಹಲಕರ ಪಂದ್ಯಗಳನ್ನು ನಿರೀಕ್ಷಿಸಬಹುದು ಎಂದು ಭಾರತ ತಂಡದ ಮಾಜಿ ಆಟಗಾರರೊಬ್ಬರು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…