ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ.
ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡದ ಭಾಗವಾಗಿದ್ದ ಯುವರಾಜ್ ಸಿಂಗ್ ಇದೀಗ ರಾಯಭಾರಿಯಾಗಿರುವುದು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಸಂತಸವನ್ನು ತಂದಿದೆ.
ಈ ಕುರಿತು ಸ್ವತಃ ಯುವರಾಜ್ ಸಿಂಗ್ ಸಹ ಪ್ರತಿಕ್ರಿಯೆ ನೀಡಿದ್ದು, ʼಓವರ್ ಒಂದರಲ್ಲಿ ಆರು ಸಿಕ್ಸರ್ ಬಾರಿಸಿದ್ದು ಸೇರಿದಂತೆ ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನನ್ನ ಕೆಲವು ಅಚ್ಚುಮೆಚ್ಚಿನ ನೆನಪುಗಳಿವೆ. ಆದ್ದರಿಂದ 2024ರ ಟಿ ಟ್ವೆಂಟಿ ವಿಶ್ವಕಪ್ನ ಭಾಗವಾಗಲು ಸಂತಸವಾಗುತ್ತಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಆಡಲು ಉತ್ತಮ ಸ್ಥಳ. ಆದರೆ ಯುಎಸ್ಎ ಕಡೆ ಕ್ರಿಕೆಟ್ ವಿಸ್ತರಿಸಿದ್ದು, ಈ ಬೆಳವಣಿಗೆಯ ಭಾಗವಾಗಲು ಸಹ ಉತ್ಸುಕನಾಗಿದ್ದೇನೆʼ ಎಂದು ಹೇಳಿಕೆ ನೀಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…