ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ.
ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡದ ಭಾಗವಾಗಿದ್ದ ಯುವರಾಜ್ ಸಿಂಗ್ ಇದೀಗ ರಾಯಭಾರಿಯಾಗಿರುವುದು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಸಂತಸವನ್ನು ತಂದಿದೆ.
ಈ ಕುರಿತು ಸ್ವತಃ ಯುವರಾಜ್ ಸಿಂಗ್ ಸಹ ಪ್ರತಿಕ್ರಿಯೆ ನೀಡಿದ್ದು, ʼಓವರ್ ಒಂದರಲ್ಲಿ ಆರು ಸಿಕ್ಸರ್ ಬಾರಿಸಿದ್ದು ಸೇರಿದಂತೆ ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನನ್ನ ಕೆಲವು ಅಚ್ಚುಮೆಚ್ಚಿನ ನೆನಪುಗಳಿವೆ. ಆದ್ದರಿಂದ 2024ರ ಟಿ ಟ್ವೆಂಟಿ ವಿಶ್ವಕಪ್ನ ಭಾಗವಾಗಲು ಸಂತಸವಾಗುತ್ತಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಆಡಲು ಉತ್ತಮ ಸ್ಥಳ. ಆದರೆ ಯುಎಸ್ಎ ಕಡೆ ಕ್ರಿಕೆಟ್ ವಿಸ್ತರಿಸಿದ್ದು, ಈ ಬೆಳವಣಿಗೆಯ ಭಾಗವಾಗಲು ಸಹ ಉತ್ಸುಕನಾಗಿದ್ದೇನೆʼ ಎಂದು ಹೇಳಿಕೆ ನೀಡಿದ್ದಾರೆ.
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…