ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ.
ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡದ ಭಾಗವಾಗಿದ್ದ ಯುವರಾಜ್ ಸಿಂಗ್ ಇದೀಗ ರಾಯಭಾರಿಯಾಗಿರುವುದು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಸಂತಸವನ್ನು ತಂದಿದೆ.
ಈ ಕುರಿತು ಸ್ವತಃ ಯುವರಾಜ್ ಸಿಂಗ್ ಸಹ ಪ್ರತಿಕ್ರಿಯೆ ನೀಡಿದ್ದು, ʼಓವರ್ ಒಂದರಲ್ಲಿ ಆರು ಸಿಕ್ಸರ್ ಬಾರಿಸಿದ್ದು ಸೇರಿದಂತೆ ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನನ್ನ ಕೆಲವು ಅಚ್ಚುಮೆಚ್ಚಿನ ನೆನಪುಗಳಿವೆ. ಆದ್ದರಿಂದ 2024ರ ಟಿ ಟ್ವೆಂಟಿ ವಿಶ್ವಕಪ್ನ ಭಾಗವಾಗಲು ಸಂತಸವಾಗುತ್ತಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಆಡಲು ಉತ್ತಮ ಸ್ಥಳ. ಆದರೆ ಯುಎಸ್ಎ ಕಡೆ ಕ್ರಿಕೆಟ್ ವಿಸ್ತರಿಸಿದ್ದು, ಈ ಬೆಳವಣಿಗೆಯ ಭಾಗವಾಗಲು ಸಹ ಉತ್ಸುಕನಾಗಿದ್ದೇನೆʼ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…