ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ ಪೊಲೀಸರ ಇಲಾಖೆ ಮುಂದಾಗಿದೆ.
ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಕಮಿಷನರ್ಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಇಲಾಖೆ ಸೂಚಿಸಿರುವ ಪ್ರಮುಖ ಸೌಲಭ್ಯಗಳು ಈ ಕೆಳಕಂಡಂತಿವೆ.
೧) ನೆರಳಿನ ವ್ಯವಸ್ಥೆ
೨) ಮಾಸ್ಕ್ ವಿತರಣೆ
೩) ಪಾನೀಯ ವ್ಯವಸ್ಥೆ
ಈ ಸೌಲಭ್ಯಗಳನ್ನು ರಾಜ್ಯಾದ್ಯಂತ ತಕ್ಷಣವೇ ಜಾರಿಗೆ ತರುವಂತೆ ಪೊಲೀಸ್ ಉಪ ಮಹಾ ನಿರೀಕ್ಷಕರು ಆದೇಶಿಸಿದ್ದಾರೆ. ಈ ಕ್ರಮವು ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೊಡ್ಡ ಮಟ್ಟದ ರಿಲೀಫ್ ನೀಡಲಿದೆ ಎಂದು ಹೇಳಲಾಗಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…