ವಿಜಯಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಸಚಿವ ಆರ್ಬಿ ತಿಮ್ಮಾಪುರ ನೀಡುರುವ ಹೇಳಿಕೆಗೆ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪ್ರಜ್ವಲ್ರನ್ನು ಭಗವಾನ್ ಶ್ರೀಕೃಷ್ಣಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದಾರೆ. ಈ ವಿವಾದಿತ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಬಕಾರಿ ಸಚಿವ ಬಿಆರ್ ತಿಮ್ಮಾಪುರ ಪ್ರಜ್ವಲ್ ಪ್ರಕರಣ ಸಂಬಂಧ ಮಾತನಾಡಿ ಪ್ರಜ್ವಲ್ ರೇವಣ್ಣನವರ ಪೆನ್ಡ್ರೈವ್ ಪ್ರಕರಣ ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎನ್ನುವುದು ನನ್ನ ಭಾವನೆ. ಇದು ಗಿನ್ನಿಸ್ ದಾಖಲೆಯಾಗಬಹುದು. ಭಗವಾನ್ ಶ್ರೀಕೃಷ್ಣನ ಭಕ್ತಿಭಾವಕ್ಕೆ ಸ್ತ್ರೀಯರು ಪರವಶರಾಗುತ್ತಿದ್ದರು. ಆದರೆ ಪ್ರಜ್ವಲ್ ಪ್ರಕರಣ ಹಾಗಲ್ಲ. ಕೃಷ್ಣನ ದಾಖಲೆ ಮುರಿಯಲು ಈತ ಬಯಸಿದ್ದ ಎನ್ನಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಪಾಟೀಲ್ ಗಾರ್ಡೇನಿಯಾದಲ್ಲಿ ಸಭೆ ನಡೆಸಿದ ಸಚಿವರು ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಕೊಡುಗೆಗಳಿಗೆ ಜನರು ಮೆಚ್ಚಿದ್ದಾರೆ. ನಮ್ಮ ಯೋಜನೆಗಳಿಂದ ಜನ ಕಾಂಗ್ರೆಸ್ ಪರವಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೂ ಆಲಗೂರು ಗೆಲವು ಖಚಿತ ಎಂದಿದ್ದಾರೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…