Urea supply cut awareness about organic farming will be created
ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1,52,760 ಮೆಟ್ರಿಕ್ ಟನ್ ಯೂರಿಯ ರಸಗೊಬ್ಬರ ಸರಬರಾಜು ಆಗುವುದು ಬಾಕಿ ಇದೆ ಎಂದು ಕೃಷಿ ಸಚಿವ ಎಂ.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 11,17,000 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆಯಾಗಿದೆ ಎಂದಿದ್ದಾರೆ.
ಏಪ್ರಿಲ್ನಿಂದ ಜು.26 ರವರೆಗೆ ಯೂರಿಯ ರಸಗೊಬ್ಬರದ ಬೇಡಿಕೆ, 6,80,655 ಮೆಟ್ರಿಕ್ ಟನ್ನಷ್ಟಿದೆ. ಕೇಂದ್ರ ಸರ್ಕಾರ 5,27, 895 ಮೆಟ್ರಿಕ್ ಟನ್ ಯೂರಿಯಾವನ್ನು ಸರಬರಾಜು ಮಾಡಿದೆ. ಹಳೆಯ ದಾಸ್ತಾನು 3,46,499 ಮೆಟ್ರಿಕ್ ಟನ್ ಇತ್ತು ಅವರು ಹೇಳಿದ್ದಾರೆ.
ಒಟ್ಟು 8.74,394 ಮೆಟ್ರಿಕ್ ಟನ್ ಯೂರಿಯ ದಾಸ್ತಾನಿನಲ್ಲಿ 7,30,659 ಮೆಟ್ರಿಕ್ ಟನ್ ವಿತರಣೆ ಮತ್ತು ಮಾರಾಟ ಮಾಡಲಾಗಿದೆ. ಇನ್ನು 1,53,735 ಮೆಟ್ರಿಕ್ ಟನ್ ದಾಸ್ತಾನಿದೆ ಎಂದು ಮಾಹಿತಿ ನೀಡಿದ್ದಾರೆ.
ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯೂರಿಯ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…