ರಾಜ್ಯ

ಪ್ರಯಾಣಿಕರ ಬಳಿ 10ರೂ. ನಾಣ್ಯ ಸ್ವೀಕರಿಸುವಂತೆ ಸುತ್ತೋಲೆ!

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ.

ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐಯಾಗಲಿ 10 ರೂ.ನಾಣ್ಯಗಳನ್ನು ನಿಷೇಧಿಸಿಲ್ಲಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು.

10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್‌.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಲ್ಲಿತಪ್ಪು ಸಂದೇಶ ರವಾನಿಸುತ್ತಿದ್ದಾರೆ.

ಈ ನಡುವೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಕೂಡ ಪ್ರಯಾಣಿಕರಿಂದ ಸ್ವೀಕರ ಮಾಡುವಂತೆ ಸುತ್ತೋಲೆಯನ್ನು ಹೊರಡಿಸಿದೆ.

ಇದೇ ವೇಳೇ ಸುತ್ತೋಲೆಯಲ್ಲಿ ರೂ.10/-ರ ನಾಣ್ಯಗಳ ಚಲಾವಣೆಗಾಗಿ ಪ್ರಯಾಣಿಕರಿಂದ ಸ್ವೀಕರಿಸುವ ಕುರಿತು ಸಂಬಂಧಿಸಿದ ಎಲ್ಲಾ ಸಿಬ್ಬಂದಿಗಳಿಗೆ ಮತ್ತೊಮ್ಮೆ ಸೂಕ್ತ ನಿರ್ದೇಶನ ನೀಡಲು ಕ್ರಮವಹಿಸುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಅಂತ ತಿಳಿಸಿದ್ದಾರೆ.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

8 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

8 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

8 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

9 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

9 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

9 hours ago