ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ.
ಕೇಂದ್ರ ಸರಕಾರವಾಗಲಿ, ಆರ್.ಬಿ.ಐಯಾಗಲಿ 10 ರೂ.ನಾಣ್ಯಗಳನ್ನು ನಿಷೇಧಿಸಿಲ್ಲಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು.
10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಲ್ಲಿತಪ್ಪು ಸಂದೇಶ ರವಾನಿಸುತ್ತಿದ್ದಾರೆ.
ಈ ನಡುವೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಕೂಡ ಪ್ರಯಾಣಿಕರಿಂದ ಸ್ವೀಕರ ಮಾಡುವಂತೆ ಸುತ್ತೋಲೆಯನ್ನು ಹೊರಡಿಸಿದೆ.
ಇದೇ ವೇಳೇ ಸುತ್ತೋಲೆಯಲ್ಲಿ ರೂ.10/-ರ ನಾಣ್ಯಗಳ ಚಲಾವಣೆಗಾಗಿ ಪ್ರಯಾಣಿಕರಿಂದ ಸ್ವೀಕರಿಸುವ ಕುರಿತು ಸಂಬಂಧಿಸಿದ ಎಲ್ಲಾ ಸಿಬ್ಬಂದಿಗಳಿಗೆ ಮತ್ತೊಮ್ಮೆ ಸೂಕ್ತ ನಿರ್ದೇಶನ ನೀಡಲು ಕ್ರಮವಹಿಸುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಅಂತ ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…