ಚಿತ್ರದುರ್ಗ: ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಗೊಳಿಹಟ್ಟಿ ಚಂದ್ರಶೇಖರ್ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಗೊಳಿಹಟ್ಟಿ ಚಂದ್ರಶೇಖರ್ ಅವರು ಬೋವಿ ನಿಗಮದಲ್ಲಿ ೧೦೦ ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಕೋಟ ಶ್ರೀನಿವಾಸ್ ಪೂಜಾತಿ ವಿರುದ್ಧ ಆರೋಪ ಮಾಡಿದ್ದಾರೆ.
ಬಸವರಾಜು ಬೊಮ್ಮಾಯಿ ಅವರ ಅವಧಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಈ ಹಗರಣ ಮಾಡಿದ್ದಾರೆ. ಹಗರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಸಿಐಡಿ ತನಿಖೆ ಬೇಡ, ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ ಎಂದ ಶೇಖರ್ ಒತ್ತಾಯಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…