ಚಿತ್ರದುರ್ಗ: ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಗೊಳಿಹಟ್ಟಿ ಚಂದ್ರಶೇಖರ್ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಗೊಳಿಹಟ್ಟಿ ಚಂದ್ರಶೇಖರ್ ಅವರು ಬೋವಿ ನಿಗಮದಲ್ಲಿ ೧೦೦ ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಕೋಟ ಶ್ರೀನಿವಾಸ್ ಪೂಜಾತಿ ವಿರುದ್ಧ ಆರೋಪ ಮಾಡಿದ್ದಾರೆ.
ಬಸವರಾಜು ಬೊಮ್ಮಾಯಿ ಅವರ ಅವಧಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಈ ಹಗರಣ ಮಾಡಿದ್ದಾರೆ. ಹಗರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಸಿಐಡಿ ತನಿಖೆ ಬೇಡ, ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ ಎಂದ ಶೇಖರ್ ಒತ್ತಾಯಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…