ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ.
ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ವಿಜೇತ ಸಾಧಕ 12 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.
ಈ ವೇಳೆ ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಯಾರಿಗೆ ಯಾವ ಹುದ್ದೆ?
ಗಿರೀಶ್ ಹೆಚ್,ಎನ್- ಕ್ಲಾಸ್ ಒನ್ ಆಫೀಸರ್ ಹುದ್ದೆ
ದಿವ್ಯಾ ಟಿ.ಎಸ್ – ಗ್ರೂಪ್ ಬಿ ಹುದ್ದೆ
ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
ಸುಷ್ಮಿತ ಪವರ್ ಓ - ಗ್ರೂಪ್ ಬಿ ಹುದ್ದೆ
ನಿಕ್ಕಿನ್ ತಿಮ್ಮಯ್ಯ - ಗ್ರೂಪ್ ಬಿ ಹುದ್ದೆ
ಎಸ್.ವಿ ಸುನೀಲ್ - ಗ್ರೂಪ್ ಬಿ ಹುದ್ದೆ
ಕಿಶನ್ ಗಂಗೊಳ್ಳಿ - ಗ್ರೂಪ್ ಬಿ ಹುದ್ದೆ
ರಾಘವೇಂದ್ರ - ಗ್ರೂಪ್ ಬಿ ಹುದ್ದೆ
ರಾಧಾ ವಿ - ಗ್ರೂಪ್ ಬಿ ಹುದ್ದೆ
ಶರತ್ ಎಂ.ಎಸ್ - ಗ್ರೂಪ್ ಬಿ ಹುದ್ದೆ
ಗುರುರಾಜು - ಗ್ರೂಪ್ ಬಿ ಹುದ್ದೆ
ಮಲಪ್ರಭಾ ಯಲ್ಲಪ್ಪ ಜಾಧವ - ಗ್ರೂಪ್ ಬಿ ಹುದ್ದೆ
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…