ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ.
ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ವಿಜೇತ ಸಾಧಕ 12 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.
ಈ ವೇಳೆ ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಯಾರಿಗೆ ಯಾವ ಹುದ್ದೆ?
ಗಿರೀಶ್ ಹೆಚ್,ಎನ್- ಕ್ಲಾಸ್ ಒನ್ ಆಫೀಸರ್ ಹುದ್ದೆ
ದಿವ್ಯಾ ಟಿ.ಎಸ್ – ಗ್ರೂಪ್ ಬಿ ಹುದ್ದೆ
ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
ಸುಷ್ಮಿತ ಪವರ್ ಓ - ಗ್ರೂಪ್ ಬಿ ಹುದ್ದೆ
ನಿಕ್ಕಿನ್ ತಿಮ್ಮಯ್ಯ - ಗ್ರೂಪ್ ಬಿ ಹುದ್ದೆ
ಎಸ್.ವಿ ಸುನೀಲ್ - ಗ್ರೂಪ್ ಬಿ ಹುದ್ದೆ
ಕಿಶನ್ ಗಂಗೊಳ್ಳಿ - ಗ್ರೂಪ್ ಬಿ ಹುದ್ದೆ
ರಾಘವೇಂದ್ರ - ಗ್ರೂಪ್ ಬಿ ಹುದ್ದೆ
ರಾಧಾ ವಿ - ಗ್ರೂಪ್ ಬಿ ಹುದ್ದೆ
ಶರತ್ ಎಂ.ಎಸ್ - ಗ್ರೂಪ್ ಬಿ ಹುದ್ದೆ
ಗುರುರಾಜು - ಗ್ರೂಪ್ ಬಿ ಹುದ್ದೆ
ಮಲಪ್ರಭಾ ಯಲ್ಲಪ್ಪ ಜಾಧವ - ಗ್ರೂಪ್ ಬಿ ಹುದ್ದೆ
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…