ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ.
ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ವಿಜೇತ ಸಾಧಕ 12 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.
ಈ ವೇಳೆ ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಯಾರಿಗೆ ಯಾವ ಹುದ್ದೆ?
ಗಿರೀಶ್ ಹೆಚ್,ಎನ್- ಕ್ಲಾಸ್ ಒನ್ ಆಫೀಸರ್ ಹುದ್ದೆ
ದಿವ್ಯಾ ಟಿ.ಎಸ್ – ಗ್ರೂಪ್ ಬಿ ಹುದ್ದೆ
ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
ಸುಷ್ಮಿತ ಪವರ್ ಓ - ಗ್ರೂಪ್ ಬಿ ಹುದ್ದೆ
ನಿಕ್ಕಿನ್ ತಿಮ್ಮಯ್ಯ - ಗ್ರೂಪ್ ಬಿ ಹುದ್ದೆ
ಎಸ್.ವಿ ಸುನೀಲ್ - ಗ್ರೂಪ್ ಬಿ ಹುದ್ದೆ
ಕಿಶನ್ ಗಂಗೊಳ್ಳಿ - ಗ್ರೂಪ್ ಬಿ ಹುದ್ದೆ
ರಾಘವೇಂದ್ರ - ಗ್ರೂಪ್ ಬಿ ಹುದ್ದೆ
ರಾಧಾ ವಿ - ಗ್ರೂಪ್ ಬಿ ಹುದ್ದೆ
ಶರತ್ ಎಂ.ಎಸ್ - ಗ್ರೂಪ್ ಬಿ ಹುದ್ದೆ
ಗುರುರಾಜು - ಗ್ರೂಪ್ ಬಿ ಹುದ್ದೆ
ಮಲಪ್ರಭಾ ಯಲ್ಲಪ್ಪ ಜಾಧವ - ಗ್ರೂಪ್ ಬಿ ಹುದ್ದೆ
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…