ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿದಂತೆ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ 12 ಸಾವಿರ, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಸ್ವಾಗತಕ್ಕೆ ಈ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ಅಲ್ಲಿನ ನಾವು ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯುದ್ಧಕಾಲದಲ್ಲಿ ಶಸ್ತ್ರಭ್ಯಾಸದ ಬದಲು ಈಗಿನಿಂದಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ತಯಾರಿ ಮಾಡಲಾಗುತ್ತಿದೆ. ಈ ಹಿಂದಿನ ಸರ್ಕಾರದವರು ಕೇವಲ 5 ಸಾವಿರದೊಳಗೆ ಶಿಕ್ಷಕರ ನೇಮಕಾತಿ ಮಾಡಿದ್ದರು. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿ ಆದಷ್ಟು ಬೇಗನೇ ಮುಗಿಯಲಿದೆ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…