ರಾಜ್ಯ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ರಕ್ಷಣೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಎಂಬ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್‌ನನ್ನು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ನಿನ್ನೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಜಮೀನಿಗೆ ಬಿದ್ದಿದ್ದ ಸಾತ್ವಿಕ್‌ಗಾಗಿ ತಾಯಿ ಸಾಕಷ್ಟು ಹುಡುಕಾಟ ನಡೆಸಿದ್ದರು. 500 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದು, 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಮಗನಿಗಾಗಿ ಹುಡುಕಾಟ ನಡೆಸಿ ಕೊಳವೆ ಬಾವಿಗೆ ಲೈಟ್‌ ಬಿಟ್ಟು ನೋಡಿದಾಗ ಸಾತ್ವಿಕ್‌ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವುದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಕಾರ್ಯಾಚರಣೆ ಆರಂಭವಾಗಿದೆ. ಎರಡು ಇಟಾಚಿ ಹಾಗೂ ಮೂರು ಜೆಸಿಬಿಗಳನ್ನು ಬಳಸಿ ಕೊಳವೆ ಬಾವಿ ಪಕ್ಕ ನೆಲವನ್ನು ಹಗೆದು ಮಗುವಿನ ರಕ್ಷಣಾಕಾರ್ಯವನ್ನು ಯಶಸ್ವಿಯಾಗಿ ಮಾಡಲಾಗಿದೆ. ಸತತವಾಗಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವಿನ ರಕ್ಷಣೆ ಮಾಡುವಲ್ಲಿ ತಂಡಗಳು ಯಶಸ್ವಿಯಾಗಿವೆ. ಮಗುವನ್ನು ರಕ್ಷಿಸಿದ ಕೂಡಲೇ ಆಂಬುಲೆನ್ಸ್‌ ಮೂಲಕ ಇಂಡಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

andolana

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

1 hour ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

7 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago