ರಾಜ್ಯ

ರಾಜ್ಯದಲ್ಲಿ ಇಂದು ೨೦೧ ಕೋವಿಡ್‌ ಪ್ರಕರಣ ದಾಖಲು : ಓರ್ವ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6557 ಹಾಗೂ RAT ಮೂಲಕ 758 ಸೇರಿದಂತೆ 7315 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಅಂತ ತಿಳಿಸಿದೆ.

ಇಂದು ಪರೀಕ್ಷೆಗೆ ಒಳಪಟ್ಟಂತ 7315 ಮಂದಿಯಲ್ಲಿ ಬೆಂಗಳೂರು 121, ಬಳ್ಳಾರಿ ಮತ್ತು ಬೆಳಗಾವಿ ತಲಾ 6, ಚಾಮರಾಜನಗರ 08, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರಲ್ಲಿ ತಲಾ 03, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 01, ಧಾರವಾಡ ಮತ್ತು ಗದಗ ಜಿಲ್ಲೆಯಲ್ಲಿ 03, ಮೈಸೂರು 10, ತುಮಕೂರು 14 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ.

ಇಂದು 257 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ ಓರ್ವ ಸೋಂಕಿಗೆ ಬಲಿಯಾಗಿದ್ದಾನೆ. ಕರ್ನಾಟಕದಲ್ಲಿ ಈಗ 974 ಸಕ್ರೀಯ ಕೋವಿಡ್ ಸೋಂಕಿತರು ಇರುವುದಾಗಿ ಹೇಳಿದೆ.

andolanait

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

3 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

3 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

3 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

4 hours ago