ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕ್ರಿಕೆಟ್ ಲವರ್. ಆರ್ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೆ ನಮ್ಮಿಂದು ಐಪಿಎಲ್ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಏನು ಅನಾಹುತ ಆಗಿದೆ, ಅದೆಲ್ಲವನ್ನು ತಪ್ಪಿಸಿ ಬೆಂಗಳೂರು ಗೌರವ ಉಳಿಸುವ ಕೆಲಸ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಕ್ರೌಡ್ ಮ್ಯಾನೇಜ್ಮೆಂಟ್ ಗಮನದಲ್ಲಿಟ್ಟುಕೊಂಡು ಸ್ಟೇಡಿಯಂ ಬಳಸುತ್ತೇವೆ. ಇದಕ್ಕೆ ಪರ್ಯಾಯವಾಗಿ ಬೇರೆ ದೊಡ್ಡ ಸ್ಟೇಡಿಯಂ ಮಾಡುತ್ತೇವೆ ಎಂದು ಹೇಳಿದರು.
ಇನ್ನು ಮುಂದಕ್ಕೆ ಯಾವುದೇ ಐಪಿಎಲ್ ಬೆಂಗಳೂರಿನಿಂದ ಶಿಫ್ಟ್ ಆಗೋದಕ್ಕೆ ಬಿಡಲ್ಲ. ಇಲ್ಲೇ ನಡೆಸುತ್ತೇವೆ. ಇದು ಬೆಂಗಳೂರಿನ ಗೌರವ. ಅದನ್ನು ಕಾಪಾಡಿಕೊಳ್ಳುತ್ತೇವೆ. ಮುಂದಕ್ಕೆ ಏನೇನಿದೆ ಎಲ್ಲದಕ್ಕೂ ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…