ನವದೆಹಲಿ: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ ಮೂವರು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯದ ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಡಾ. ವಿಜಯಲಕ್ಷ್ಮಿ ದೇಶಮಾನೆ:
ಸಾಕ್ಷಾತ್ ಧನ್ವಂತರಿ ಎಂದೇ ಹೆಸರುವಾಸಿಯಾಗಿರುವ ಡಾ. ವಿಜಯಲಕ್ಷ್ಮಿ ದೇಶಮಾನೆ, ಕಲಬುರಗಿ ಮೂಲದ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿದ್ದಾರೆ.
ವೆಂಕಪ್ಪ ಅಂಬಾಜೀ ಸುಗಟ್ಕೇರ್:
81 ವರ್ಷದ ವೆಂಕಪ್ಪ ಅಂಬಾಜೀ ಕರ್ನಾಟಕದ ಪ್ರಸಿದ್ಧ ಜಾನಪದ ಗಾಯಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ಕಿಬಾತ್ನಲ್ಲಿ ವೆಂಕಪ್ಪನ ಹೆಸರು ಉಲ್ಲೇಖಿಸಿದ್ದರು.
ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ;
ತೊಗಲುಬೊಂಬೆಯಾಟದ ಹಿರಿಯ ಕಲಾವಿದರಾಗಿರುವ ಭೀಮವ್ವ ಕೊಪ್ಪಳ ಮೂಲದವರಾಗಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…