ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ.
ಹೌದು, ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು ದಾಖಲಾಗಿವೆ. ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ನಲ್ಲಿರುವ ಮಹಳಾ ಸಂತ್ರಸ್ತೆಯರು ಈ ಕರೆಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದುವರೆಗೂ ಯಾವುದೇ ಸಂತ್ರಸ್ತೆಯರು ದೂರು ನೀಡಲು ಮುಂದಾಗಿಲ್ಲ. ಈವರೆಗೆ ಕರೆ ಮಾಡಿರುವ ಸಂತ್ರಸ್ತೆಯರು ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಆದರೆ ಈವರೆಗೆ ಯಾರು ದೂರನ್ನು ನೋಂದಾಯಿಸಿಲ್ಲ.
ಹೆಲ್ಪ್ಲೈನ್ಗೆ ನೀವು ನಿಮ್ಮ ವಿಳಾಸ ಹೇಳಿದರೇ ನಾವೇ ಖುದ್ದು ಬಂದು ನಿಮ್ಮ ಬಳಿ ದೂರುಗಳನ್ನು ದಾಖಲಿಸುತ್ತೇವೆ. ನಿಮ್ಮ ಗುರುತು ಮತ್ತು ವಿಳಾಸವನ್ನು ನಾವು ಯಾರಿಗೂ ತಿಳಿಸುವುದಿಲ್ಲ. ಎಲ್ಲಾ ವಿಚಾರದಲ್ಲಿಯೂ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಎಸ್ಐಟಿ ಸಹಾಯವಾಣಿ ಹೇಳಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…