ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ.
ಹೌದು, ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು ದಾಖಲಾಗಿವೆ. ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ನಲ್ಲಿರುವ ಮಹಳಾ ಸಂತ್ರಸ್ತೆಯರು ಈ ಕರೆಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದುವರೆಗೂ ಯಾವುದೇ ಸಂತ್ರಸ್ತೆಯರು ದೂರು ನೀಡಲು ಮುಂದಾಗಿಲ್ಲ. ಈವರೆಗೆ ಕರೆ ಮಾಡಿರುವ ಸಂತ್ರಸ್ತೆಯರು ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಆದರೆ ಈವರೆಗೆ ಯಾರು ದೂರನ್ನು ನೋಂದಾಯಿಸಿಲ್ಲ.
ಹೆಲ್ಪ್ಲೈನ್ಗೆ ನೀವು ನಿಮ್ಮ ವಿಳಾಸ ಹೇಳಿದರೇ ನಾವೇ ಖುದ್ದು ಬಂದು ನಿಮ್ಮ ಬಳಿ ದೂರುಗಳನ್ನು ದಾಖಲಿಸುತ್ತೇವೆ. ನಿಮ್ಮ ಗುರುತು ಮತ್ತು ವಿಳಾಸವನ್ನು ನಾವು ಯಾರಿಗೂ ತಿಳಿಸುವುದಿಲ್ಲ. ಎಲ್ಲಾ ವಿಚಾರದಲ್ಲಿಯೂ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಎಸ್ಐಟಿ ಸಹಾಯವಾಣಿ ಹೇಳಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…