ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ.
ಹೌದು, ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು ದಾಖಲಾಗಿವೆ. ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ನಲ್ಲಿರುವ ಮಹಳಾ ಸಂತ್ರಸ್ತೆಯರು ಈ ಕರೆಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದುವರೆಗೂ ಯಾವುದೇ ಸಂತ್ರಸ್ತೆಯರು ದೂರು ನೀಡಲು ಮುಂದಾಗಿಲ್ಲ. ಈವರೆಗೆ ಕರೆ ಮಾಡಿರುವ ಸಂತ್ರಸ್ತೆಯರು ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಆದರೆ ಈವರೆಗೆ ಯಾರು ದೂರನ್ನು ನೋಂದಾಯಿಸಿಲ್ಲ.
ಹೆಲ್ಪ್ಲೈನ್ಗೆ ನೀವು ನಿಮ್ಮ ವಿಳಾಸ ಹೇಳಿದರೇ ನಾವೇ ಖುದ್ದು ಬಂದು ನಿಮ್ಮ ಬಳಿ ದೂರುಗಳನ್ನು ದಾಖಲಿಸುತ್ತೇವೆ. ನಿಮ್ಮ ಗುರುತು ಮತ್ತು ವಿಳಾಸವನ್ನು ನಾವು ಯಾರಿಗೂ ತಿಳಿಸುವುದಿಲ್ಲ. ಎಲ್ಲಾ ವಿಚಾರದಲ್ಲಿಯೂ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಎಸ್ಐಟಿ ಸಹಾಯವಾಣಿ ಹೇಳಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…