ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ ಇದೆ. ಆದ್ದರಿಂದ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕಾಯಿ ಮಾಡಲಾಗುತ್ತದೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ 1ನೇ ತರಗತಿ ಮಕ್ಕಳಿಗೆ ಗಣಕಯಂತ್ರ ನೀಡಲಿದ್ದೇವೆ. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ನಿಂದ ಅನುಕೂಲವಾಗಿದೆ ಎಂದು ಹೇಳಿದರು.
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…