dinesh gundurao
ಬೆಂಗಳೂರು: ಕೆಮ್ಮಿನ ಸಿರಪ್ ಔಷಧಗಳ 390 ಸ್ಯಾಂಪಲ್ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 390 ಸ್ಯಾಂಪಲ್ ತಪಾಸಣೆ ಮಾಡಿಸುತ್ತಿದ್ದೇವೆ. ವರದಿಯ ಯಾವುದರಲ್ಲೂ ನೆಗೆಟಿವ್ ಬಂದಿಲ್ಲ. ಎಲ್ಲಾ ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವ್ಯವಸ್ಥೆ ಇರಬಾರದು. ನಿಮಯಗಳ ಪ್ರಕಾರ ಔಷಧ ತಯಾರು ಮಾಡಬೇಕು. ಹಾಗಾಗಿ ಅದನ್ನೆಲ್ಲಾ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಇನ್ನು ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಅವರು, ನಮಗಂತೂ ಈ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸಿಎಂ ಊಟಕ್ಕೆ ಕರೆದಿರೋದು ಅವರಿಗಷ್ಟೇ ಗೊತ್ತಿರುತ್ತದೆ. ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಅದೇ ಸ್ಪಷ್ಟನೆ. ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಚರ್ಚೆ ಮಾಡುತ್ತಾರೆ. ಅಧ್ಯಕ್ಷರೇ ಹೇಳಿದ ಮೇಲೆ ಇನ್ನೇನು, ಗಾಳಿ ಸುದ್ದಿಗೆಲ್ಲಾ ಹೈಕಮಾಂಡ್ ಉತ್ತರ ಕೊಡಲು ಆಗಲ್ಲ ಎಂದು ತಿಳಿಸಿದರು.
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…