dinesh gundurao
ಬೆಂಗಳೂರು: ಕೆಮ್ಮಿನ ಸಿರಪ್ ಔಷಧಗಳ 390 ಸ್ಯಾಂಪಲ್ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 390 ಸ್ಯಾಂಪಲ್ ತಪಾಸಣೆ ಮಾಡಿಸುತ್ತಿದ್ದೇವೆ. ವರದಿಯ ಯಾವುದರಲ್ಲೂ ನೆಗೆಟಿವ್ ಬಂದಿಲ್ಲ. ಎಲ್ಲಾ ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವ್ಯವಸ್ಥೆ ಇರಬಾರದು. ನಿಮಯಗಳ ಪ್ರಕಾರ ಔಷಧ ತಯಾರು ಮಾಡಬೇಕು. ಹಾಗಾಗಿ ಅದನ್ನೆಲ್ಲಾ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಇನ್ನು ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಅವರು, ನಮಗಂತೂ ಈ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸಿಎಂ ಊಟಕ್ಕೆ ಕರೆದಿರೋದು ಅವರಿಗಷ್ಟೇ ಗೊತ್ತಿರುತ್ತದೆ. ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಅದೇ ಸ್ಪಷ್ಟನೆ. ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಚರ್ಚೆ ಮಾಡುತ್ತಾರೆ. ಅಧ್ಯಕ್ಷರೇ ಹೇಳಿದ ಮೇಲೆ ಇನ್ನೇನು, ಗಾಳಿ ಸುದ್ದಿಗೆಲ್ಲಾ ಹೈಕಮಾಂಡ್ ಉತ್ತರ ಕೊಡಲು ಆಗಲ್ಲ ಎಂದು ತಿಳಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…