ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ.
ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ನಿಗಾ ಇಡಲು ಸೂಚನೆ ನೀಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ ಅವರು, ವನ್ಯಜೀವಿಗಳನ್ನು ಕ್ವಾರಂಟೈನ್ನಲ್ಲಿಡಬೇಕು. 30 ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು. ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲನೆ ನಡೆಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…