ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಸಚಿವ ಈಶ್ವರ್ ಖಂಡ್ರೆ ಅವರು, ಸಕ್ರೆಬೈಲು ಆನೆ ಶಿಬಿರದಲ್ಲಿರುವ ಬಾಲಣ್ಣ ಎಂಬ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆಗಿರುವ ನಿರ್ಲಕ್ಷ್ಯದಿಂದ ಸೋಂಕು ಆಗಿ ನರಳುತ್ತಿದೆ. ಜೊತೆಗೆ ಶಿಬಿರದಲ್ಲಿರುವ ಮತ್ತೊಂದು ಆನೆ ಸಾಗರ್ ಸೇರಿದಂತೆ 4 ಆನೆಗಳಿಗೆ ಗಾಯದಿಂದ ಬಳಲುತ್ತಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಜಾನುವಾರುಗಳ ಅಕ್ರಮ ಸಾಗಾಟ: 20 ಕರುಗಳನ್ನು ರಕ್ಷಿಸಿದ ಪೊಲೀಸರು
ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ವರದಿಯಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಗಣಿಸಿದೆ. ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯದಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…