ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದು ಸರಿಯಲ್ಲ. ಇದು ಅಸಾಂವಿಧಾನಿಕ ನಡೆ. ಇದನ್ನು ಖಂಡಿಸಿ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.
ಇಂದು ನಗರದಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿರುವುದರ ಕುರಿತು ಮಾತನಾಡಿದ ಅವರು, ಮುಸ್ಲಿಂರಿಗೆ 4% ಮೀಸಲಾತಿ ನೀಡುವ ಬಿಲ್ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಅಸಾಂವಿಧಾನಿಕ ನಡೆ. ಈ ಬಿಲ್ಗೆ ಒಪ್ಪಿಗೆ ಸೂಚಿಸದಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.
ಕಾಂಗ್ರೆಸ್ ಸರ್ಕಾರದಿಂದ ಓಲೈಕೆ ರಾಜಕಾರಣ ನಡೆಯುತ್ತಿದೆ. ಮುಸ್ಲಿಂರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಿರುವುದು ಸರಿಯಲ್ಲ. ಈ ಸಂಬಂಧ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ. ಮೀಸಲಾತಿ ನೀಡಿರುವುದನ್ನು ಖಂಡಿಸಿ ನ್ಯಾಯಾಲಯದ ಮೋರೆ ಹೋಗುತ್ತೇವೆ ಎಂದಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…