ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.
ಇನ್ನು ಇಂದು ಮಂಡ್ಯದಲ್ಲಿ ಹಾಗೂ ರಾಮನಗರದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಇಂದು ( ಡಿಸೆಂಬರ್ 19 ) ಒಟ್ಟು 44 ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 44 ಹೊಸ ಪ್ರಕರಣಗಳು ವರದಿಯಾಗಿದ್ದರೆ, 35 ಜನ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 79 ಇದ್ದು, ಕೊನೆಯ 24 ಗಂಟೆಗಳಲ್ಲಿ 722 ಟೆಸ್ಟ್ಗಳು ನಡೆದಿವೆ, 487 ಆರ್ಟಿಪಿಸಿಆರ್ ಟೆಸ್ಟ್ಗಳು ನಡೆದಿವೆ ಹಾಗೂ 235 ರ್ಯಾಟ್ ಟೆಸ್ಟ್ಗಳು ನಡೆದಿವೆ.
ಒಟ್ಟು 79 ಸಕ್ರಿಯ ಪ್ರಕರಣಗಳ ಪೈಕಿ 62 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 17 ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 11 ಸೋಂಕಿತರು ಸಾಮಾನ್ಯ ವಾರ್ಡ್ನಲ್ಲಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…