ಗೃಹ ಇಲಾಖೆ ರಾಜ್ಯದ ವಿವಿಧೆಡೆ ಒಟ್ಟು 44 ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ( ಶಸಸ್ತ್ರ ) ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಐವರು ಇನ್ಸ್ಪೆಕ್ಟರ್ಗಳು ಸೇರಿದಂತೆ ಒಟ್ಟು 44 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ಮೈಸೂರು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ್ ಇ ಅವರನ್ನು ಚಾಮರಾಜನಗರ ಜಿಲ್ಲೆಗೆ, ಸೋಮಣ್ಣ ಅವರನ್ನು ಹಾಸನ ಜಿಲ್ಲೆಗೆ, ಪಿ.ಪಿ.ರಾಮು ಅವರನ್ನು ಬಳ್ಳಾರಿ ಜಿಲ್ಲೆಗೆ, ಆನಂದ್ ಕುಮಾರ್ ಜಿ ಅವರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ದೇವಿಪ್ರಸಾದ್ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾಯಿಸಲಾಗಿದೆ. ವರ್ಗಾವಣೆಯಾದ ಎಲ್ಲಾ ಇನ್ಸ್ಪೆಕ್ಟರ್ಗಳ ಪಟ್ಟಿ ಈ ಕೆಳಕಂಡಂತಿದೆ..
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…