ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಆ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ. ಬೆಳಗಾವಿ ಅಧಿವೇಶನದಲ್ಲಿ ಸಹಿ ಸಂಗ್ರಹ ನಡೆಯುತ್ತದೆ. ನನ್ನ ಸಹಮತವೂ ಇದಕ್ಕೆ ಇದೆ. 31 ಜನ ಆಕಾಂಕ್ಷಿಗಳು ಇದ್ದೇವೆ. ನನಗೆ ಕೊಡಿ ಎಂದು ಕೇಳಿಲ್ಲ. ಯಾರಿಗಾದರೂ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
ನಮ್ಮಲ್ಲಿ ಒಗ್ಗಟ್ಟು ಇದೆ. ನಮ್ಮಲ್ಲಿ 5 ಜನರಿಗೆ ಕೊಡಿ. ರವಿ ಗಣಿಗ, ಪೊನ್ನಣ್ಣ, ಶಿವಗಂಗಾ, ನಯಮ ಮೋಟಮ್ಮ, ಮಂಥರ್ ಗೌಡನಾದ್ರೂ ಅವರಿಗಾದರೂ ಕೊಡಿ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…