ಬೆಂಗಳೂರು : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸಂಸ್ಥಾಪನೆ ಮಾಡಿ ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಕೆರೆಗಳು ಹಾಗೂ ದೇವಸ್ಥಾನಗಳಿರಲು ಕೆಂಪೇಗೌಡರೇ ಕಾರಣ. ವೃತ್ತಿ ಆಧಾರದ ಮೇಲೆ ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿ ವ್ಯಾಪಾರ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಇಂದು ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರೇ ಕಾರಣ ಎಂದು ಹೇಳಿದರು
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…