ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.
ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆಗೆ ಸ್ಕೆಚ್ ಹಾಕಿದ್ದರು.
ಇದನ್ನು ಓದಿ: 7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ
ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆ ಇನ್ಸ್ಪೆಕ್ಟರ್ ಅಣ್ಣಪ್ಪ ನಾಯಕ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್ನನ್ನು ಕೂಡ ಬಂಧಿಸಲಾಗಿದೆ.
ಅಣ್ಣಪ್ಪ ನಾಯ್ಕ್ ದರೋಡೆ ಮಾಡಲು ಹುಡುಗರ ಗ್ಯಾಂಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ತರಬೇತಿ ಕೊಟ್ಟಿದ್ದನು. ಈತನ ಪ್ಲ್ಯಾನ್ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದ್ದು, ಸಿಎಂಎಸ್ ಸೆಕ್ಯುರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…