ಬೆಂಗಳೂರು: ಮಹಾಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ ಜನರಿಗೆ 70 ಲಕ್ಷ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಘವೇಂದ್ರ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಜಾಹೀರಾತು ನೀಡಿ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ ಟೂರ್ ಪ್ಯಾಕೇಜ್ ಘೋಷಿಸಿ 7 ದಿನಗಳ ಪ್ಯಾಕೇಜ್ಗೆ ತಲಾ 49,000 ಪಡೆದು ಜನರಿಗೆ ವಂಚನೆ ಮಾಡಿದ್ದನು.
ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರಾಘವೇಂದ್ರ ರಾವ್ ಸುಮಾರು 70 ಲಕ್ಷ ವಂಚನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಣ ಕಟ್ಟಿರುವ ಜನರು ಈಗ ಕಂಗಾಲಾಗಿದ್ದಾರೆ. ಹೇಗಾದರೂ ಮಾಡಿ ನಮ್ಮ ಹಣವನ್ನು ಆರೋಪಿಯಿಂದ ವಾಪಸ್ ಕೊಡಿಸಿ ಎಂದು ಪೊಲೀಸರ ಬಳಿ ಮನವಿ ಮಾಡುತ್ತಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…