ಬೆಂಗಳೂರು: ಮಹಾಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ ಜನರಿಗೆ 70 ಲಕ್ಷ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಘವೇಂದ್ರ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಜಾಹೀರಾತು ನೀಡಿ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ ಟೂರ್ ಪ್ಯಾಕೇಜ್ ಘೋಷಿಸಿ 7 ದಿನಗಳ ಪ್ಯಾಕೇಜ್ಗೆ ತಲಾ 49,000 ಪಡೆದು ಜನರಿಗೆ ವಂಚನೆ ಮಾಡಿದ್ದನು.
ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರಾಘವೇಂದ್ರ ರಾವ್ ಸುಮಾರು 70 ಲಕ್ಷ ವಂಚನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಣ ಕಟ್ಟಿರುವ ಜನರು ಈಗ ಕಂಗಾಲಾಗಿದ್ದಾರೆ. ಹೇಗಾದರೂ ಮಾಡಿ ನಮ್ಮ ಹಣವನ್ನು ಆರೋಪಿಯಿಂದ ವಾಪಸ್ ಕೊಡಿಸಿ ಎಂದು ಪೊಲೀಸರ ಬಳಿ ಮನವಿ ಮಾಡುತ್ತಿದ್ದಾರೆ.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…